25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ.

ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿ ನಿಂತಿದೆ.

Related posts

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya
error: Content is protected !!