September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ‌ ಸಂಘ ಶಿರ್ಲಾಲು ಇದರ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿನಿ ತ್ರಿಷಾ ಅವರನ್ನು ಸನ್ಮಾನಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಶಾಲಾ ವಿದ್ಯಾರ್ಥಿನಿ ತ್ರಿಷಾ ಅವರು 615 ಅಂಕ ಗಳಿಸಿ ಕಲಿತ ಶಾಲೆಗೆ, ಊರಿಗೆ ಕೀರ್ತಿ ತಂದಿದ್ದು ಅವರನ್ನು ಸನ್ಮಾನಿಸಲಾಯಿತು.ಇವರು ಶಿರ್ಲಾಲು ಗ್ರಾಮದ ಹೊಸಮನೆ ಶ್ರೀಮತಿ ಯಶೋಧ ಮತ್ತು ಸತೀಶ್ ಪೂಜಾರಿ ದಂಪತಿ ಪುತ್ರಿ.ಈ ಸಂದರ್ಭದಲ್ಲಿ ಶಿರ್ಲಾಲು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಸಾಮಾನಿ,ಉಪಾಧ್ಯಕ್ಷ ತಾರಾನಾಥ ಗೌಡ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ನಿವೃತ್ತ ಸಿಇಓ ನಿತ್ಯಾನಂದ ಶೆಟ್ಟಿ ನೊಚ್ಚ ಹಾಗೂ ನಿರ್ದೇಶಕರುಗಳು, ಬ್ಯಾಂಕಿನ‌ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya
error: Content is protected !!