25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ‌ ಸಂಘ ಶಿರ್ಲಾಲು ಇದರ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿನಿ ತ್ರಿಷಾ ಅವರನ್ನು ಸನ್ಮಾನಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಶಾಲಾ ವಿದ್ಯಾರ್ಥಿನಿ ತ್ರಿಷಾ ಅವರು 615 ಅಂಕ ಗಳಿಸಿ ಕಲಿತ ಶಾಲೆಗೆ, ಊರಿಗೆ ಕೀರ್ತಿ ತಂದಿದ್ದು ಅವರನ್ನು ಸನ್ಮಾನಿಸಲಾಯಿತು.ಇವರು ಶಿರ್ಲಾಲು ಗ್ರಾಮದ ಹೊಸಮನೆ ಶ್ರೀಮತಿ ಯಶೋಧ ಮತ್ತು ಸತೀಶ್ ಪೂಜಾರಿ ದಂಪತಿ ಪುತ್ರಿ.ಈ ಸಂದರ್ಭದಲ್ಲಿ ಶಿರ್ಲಾಲು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಸಾಮಾನಿ,ಉಪಾಧ್ಯಕ್ಷ ತಾರಾನಾಥ ಗೌಡ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ನಿವೃತ್ತ ಸಿಇಓ ನಿತ್ಯಾನಂದ ಶೆಟ್ಟಿ ನೊಚ್ಚ ಹಾಗೂ ನಿರ್ದೇಶಕರುಗಳು, ಬ್ಯಾಂಕಿನ‌ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya
error: Content is protected !!