April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು.

ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಪುತ್ರರಾದ ವೃಶಾಂಕ್ ಖಾಡಿಲ್ಕರ್ , ಶಶಾಂಕ್ ಖಾಡಿಲ್ಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya
error: Content is protected !!