September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು.

ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಪುತ್ರರಾದ ವೃಶಾಂಕ್ ಖಾಡಿಲ್ಕರ್ , ಶಶಾಂಕ್ ಖಾಡಿಲ್ಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya
error: Content is protected !!