23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
error: Content is protected !!