April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

ಉಜಿರೆ : ಮೇ 27ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆಯ ಕುರಿತು ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಎಸ್.ಡಿ.ಎಮ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುನಿಲ್ ಹೆಗ್ಡೆ ಇವರು ತರಗತಿ ಸೂಚನಾ ಫಲಕದ ನಾವಿನ್ಯತೆ, ವಿದ್ಯಾರ್ಥಿಗಳ ಸೃಜನಶೀಲತೆಯ ಬೆಳವಣಿಗೆಯ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಸವಿತಾ ವೇದಾಪ್ರಕಾಶ್ ವಂದಿಸಿದರು.

Related posts

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya
error: Content is protected !!