July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

ಉಜಿರೆ : ಮೇ 27ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆಯ ಕುರಿತು ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಎಸ್.ಡಿ.ಎಮ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುನಿಲ್ ಹೆಗ್ಡೆ ಇವರು ತರಗತಿ ಸೂಚನಾ ಫಲಕದ ನಾವಿನ್ಯತೆ, ವಿದ್ಯಾರ್ಥಿಗಳ ಸೃಜನಶೀಲತೆಯ ಬೆಳವಣಿಗೆಯ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಸವಿತಾ ವೇದಾಪ್ರಕಾಶ್ ವಂದಿಸಿದರು.

Related posts

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!