ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya
error: Content is protected !!