39.7 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

ಬಳಂಜ: ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ವತಿಯಿಂದ ಮಹಿಳೆಯರು ಮತ್ತು ಯುವ ಹದಿಹರೆಯದ ಹುಡುಗಿಯರಲ್ಲಿ ಜಾಗೃತಿ ಮೂಡಿಸುವ ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಕಾರ್ಯಕ್ರಮವು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು.

ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಶುಶ್ರೂಷಾನಾ ವಿಭಾಗದ ಅಧಿಕಾರಿಯಾದ ಲಿಕಿತಾ ಮನೋಹರ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಜೆಸಿ ವಿಭಾಗದ ಸಂಯೋಜಕಿ ಶೃತಿ ರಂಜಿತ್ ವಹಿಸಿದ್ದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ಜ್ಯೋತಿ ಯುವತಿ ಮಂಡಲದ ಅದ್ಯಕ್ಷೆ ಚೇತನಾ ಜೈನ್,ಜೆಸಿಐ ವಲಯ ಉಪಾಧ್ಯಕ್ಷ ಶಂಕರ್ ರಾವ್, ಕಾರ್ಯದರ್ಶಿ ಅನುದೀಪ್ ಜೈನ್, ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಳಂಜ‌ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ,ಬಳಂಜ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಉಮಾಮಹೇಶ್ವರ ಯುವಕ ಮಂಡಲ‌ ಅಧ್ಯಕ್ಷ ಸುಖೇಶ್ ಪೂಜಾರಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ ಸಂತೋಷ್ ಸಾಲಿಯಾನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ