25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು.

ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಪುತ್ರರಾದ ವೃಶಾಂಕ್ ಖಾಡಿಲ್ಕರ್ , ಶಶಾಂಕ್ ಖಾಡಿಲ್ಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!