29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
error: Content is protected !!