September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya
error: Content is protected !!