22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya
error: Content is protected !!