23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!