22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

ಇಂದಬೆಟ್ಟು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕಿನ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿಯ ಸಹಯೋಗದೊಂದಿಗೆ ನಡೆಯುತ್ತಿರುವ ಜನಜಾಗೃತಿಯ ಈ ವರ್ಷದ ಕಾರ್ಯಕ್ರಮದ ಅನುಷ್ಠಾನದ ವಲಯದ ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆಯಿತು.

ಈ ಸಭೆಯಲ್ಲಿ ತಾಲೂಕು ಜನಜಾಗೃತಿ ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಇರ್ತಿಲಾಲ್, ನಾವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಗೌಡ ನಾವೂರು, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಶಶಿಧರ್ ಮನ್ನಾಡ್ಕ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷರು ವೀರಪ್ಪ ಮೊಯ್ಲಿ , ನಾವೂರು ಎ ಬಿ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಅಮಿತಾ, ಶ್ರೀಮತಿ ಸರೋಜ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಸುನೀತಾ, ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya
error: Content is protected !!