33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!