23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!