July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!