23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

ಧರ್ಮಸ್ಥಳ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ನಾಭಿರಾಜ್ ಜೈನ್ ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯಕುಮಾರ್ ಕಾರ್ಯತ್ತಡ್ಕ, ಧನಕೀರ್ತಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಉಪಸ್ಥಿತರಿದ್ದರು.

Related posts

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya
error: Content is protected !!