23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು.

ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಪುತ್ರರಾದ ವೃಶಾಂಕ್ ಖಾಡಿಲ್ಕರ್ , ಶಶಾಂಕ್ ಖಾಡಿಲ್ಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya
error: Content is protected !!