25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya
error: Content is protected !!