September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!