23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ
ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಮತ್ತು ಜಯಾನಂದ ಗೌಡರವರು ಉಪಸ್ಥಿತರಿದ್ದರು.

Related posts

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya
error: Content is protected !!