24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ಕು.ತನುಶ್ರೀ ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.

ಈ‌ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಮತ್ತು ಜಯಾನಂದ ಗೌಡ, ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ಪೂರ್ಣಿಮ, ಮುಖಂಡರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, ಧರ್ಣಪ್ಪ, ಬಿಜೆಪಿ ಬೂತ್ ಅಧ್ಯಕ್ಷ ಸುಧೀರ್ ಅಂಕೋಣಿಮಾರ್ ಉಪಸ್ಥಿತರಿದ್ದರು.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!