April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya
error: Content is protected !!