24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya
error: Content is protected !!