23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಯ ಪುತ್ರಿ “ಸಿಮ್ರಾ ಪರ್ವೀನ್” ಅವರಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಸಮಿತಿ ವತಿಯಿಂದ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಅಕ್ಬರ್, ಸಮಿತಿ ಸದಸ್ಯರಾದ ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಝೈನಬಾ ಉಪಸ್ಥಿತರಿದ್ದರು. ತಾಯಿ ಸಫಿಯಾ ಹಾಜರಿದ್ದು ಮಗಳ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

Related posts

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya
error: Content is protected !!