April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

ಕುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಶಾಖೆ ವತಿಯಿಂದ ತನ್ವಿ ಕುಲಾಲ್ ರವರಿಗೆ ರೂ. 20,000ಮೊತ್ತ ದ ಚೆಕ್ ನೀಡಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ. ಕಾರ್ಯದರ್ಶಿ ವಿನೋದ್ ಶೆಣೈ ಬಾವುಟಗುಡ್ಡೆ, ಭಜರಂಗದಳ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಶೇಖರ್ ಶೆಟ್ಟಿ ಉಪ್ಪಡ್ಕ, ರುದೇಶ್ ಕುಮಾರ್, ವಿಜಯ ಸಾಲಿಯಾನ್, ಶಿವರಾಮ್ ಶೆಟ್ಟಿ ಉಪ್ಪಡ್ಕ, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುoಜ, ವಸಂತ ಶೆಟ್ಟಿ ಮೈರಲಿಕೆ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya
error: Content is protected !!