ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಶುಭಾರಂಭ

Suddi Udaya

ನಾರಾವಿ ವಲಯ ಮಟ್ಟದ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಸಾಹಿತ್ಯ ಸಂಭ್ರಮ”

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!