23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
error: Content is protected !!