23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿರ್ಮಲರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀ ಅವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ವಿನೋದರವರು ಮಂಡಿಸಿದರು, ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿ, ಆಂತರಿಕ ಲೆಕ್ಕಪರಿಶೋಧಕರಾದ ಶಿವರಾಂ ರವರು ಲೆಕ್ಕಪರಿಶೋಧನೆಯ ಬಗ್ಗೆ ಮಾಹಿತಿಯನ್ನು ನೀಡಿದರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಪುಷ್ಪಾ ಮತ್ತು ಸುನಿತಾರವರು ಉಪಸ್ಥಿತರಿದ್ದರು, ಜಯಶ್ರೀ ರವರು ಸ್ವಾಗತಿಸಿ ಧನ್ಯವಾದವಿತ್ತರು.

Related posts

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya
error: Content is protected !!