July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿರ್ಮಲರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀ ಅವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ವಿನೋದರವರು ಮಂಡಿಸಿದರು, ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿ, ಆಂತರಿಕ ಲೆಕ್ಕಪರಿಶೋಧಕರಾದ ಶಿವರಾಂ ರವರು ಲೆಕ್ಕಪರಿಶೋಧನೆಯ ಬಗ್ಗೆ ಮಾಹಿತಿಯನ್ನು ನೀಡಿದರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಪುಷ್ಪಾ ಮತ್ತು ಸುನಿತಾರವರು ಉಪಸ್ಥಿತರಿದ್ದರು, ಜಯಶ್ರೀ ರವರು ಸ್ವಾಗತಿಸಿ ಧನ್ಯವಾದವಿತ್ತರು.

Related posts

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!