July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು.

ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಲರಾದ ಡಾ.ಎ ಜಯಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಎಸ್.ಡಿ.ಎಮ್ ತತ್ವಗಳು, ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯ ಕುರಿತು ತಮ್ಮ ಮಾತುಗಳನ್ನು ಶಿಕ್ಷಕ ವೃಂದದೊಂದಿಗೆ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ನೋಲ್ಡನ್ಬ್ರಿಡ್ಜ್ ಫೌಂಡೇಶನ್ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಸೋಜೊ ವರ್ಗಿಸ್ ಇವರು ತರಗತಿಯಲ್ಲಿ ಅನುಭವ ಕಲಿಕೆಯ ಕುರಿತು ಪ್ರಾಯೋಗಿಕ ಕಲಿಕೆಯೊಂದಿಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಇವರು ಶಿಕ್ಷಕರಿಗೆ ಶುಭನುಡಿಗಳೊಂದಿಗೆ ‘ಶಿಕ್ಷಕರು ನಿರಂತರ ವಿದ್ಯಾರ್ಥಿಗಳಾಗಿರಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಗಾರದಲ್ಲಿ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಸುಜನ ವಂದಿಸಿ, ಭವ್ಯ ಹಾಗೂ ಚೇತನಾ ಅತಿಥಿ ಪರಿಚಯ, ರವೀನ ವಂದಿಸಿದರು.

Related posts

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!