25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಸೌತಡ್ಕದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರ ಅಧ್ಯಕ್ಷತೆಯಲ್ಲಿ ಹಳ್ಳಿoಗೇರಿ ಸಮುದಾಯ ಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಪ್ರಗತಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಲಕ್ಷ್ಮಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಅಶ್ವಿನಿರವರು ಮಂಡಿಸಿದರು, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಕೃಷಿಯನ್ನು ಆಧುನಿಕವಾಗಿ ಅನುಷ್ಠಾನಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿಯವರು ಹಾಗೂ ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಕುಸುಮ ಎಸ್ ರವರು ಉಪಸ್ಥಿತರಿದ್ದರು.

ಮಾಲತಿಯವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!