ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗೂ ಮುಂಡೇಲು ಪರಿಸರದಲ್ಲಿ ಇತ್ತೀಚೆಗೆ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಇದರ ತನಿಖೆ ಹಾಗೂ ಆರೋಪಿಗಳ ಬಂಧನಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ ರೀತಿಯಲ್ಲಿ ಮುತುವರ್ಜಿ ವಹಿಸಿ ತಪ್ಪಿಸ್ತರಿಗೆ ಶಿಕ್ಷೆ ವಿಧಿಸಿ ಪರಿಹಾರ ನೀಡುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಬಾಲಕೃಷ್ಣ ಶೆಟ್ಟಿಯವರು ಸಂಬಂಧಿಕರ ಪರವಾಗಿ ದ.ಕ ಪೋಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಅವರಿಗೆ ಮನವಿ ನೀಡಿದರು.

Related posts

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ : ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya
error: Content is protected !!