23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಚೆಂಡೆಯಲ್ಲಿ ಚೈತನ್ಯ ಕೃಷ್ಣ ಪದಾಣ್ಯ, ಮದ್ದಳೆಯಲ್ಲಿ ಶ್ರೀಧರ ವಿಟ್ಲ, ಚಕ್ರತಾಳದಲ್ಲಿ ಸಂಜಯ್ ಭಟ್ ಭಾಗವಹಿಸಿದ್ದರು. ಮಾತಿನ ಮಂಟಪದಲ್ಲಿ ಉಜಿರೆ ಅಶೋಕ್ ಭಟ್, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ಹರೀಶ್ ಭಟ್ ಬಳಂತಿಮೊಗರು ಹಾಗೂ ಪ್ರಸಾದ್ ಸವಣೂರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೇಣುಗೋಪಾಲ್ ದೇವಧರ್ ಮತ್ತು ಮನೆಯವರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya
error: Content is protected !!