23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಚಿಕಿತ್ಸಾ ಸಹಾಯಾರ್ಥವಾಗಿ ರೂ.20,000/-ದ ಚೆಕ್ ನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ನಿರ್ದೇಶಕ ಆನಂದ ಗೌಡ ಉಜಿರೆ ಇವರ ಮೂಲಕ ಫಲಾನುಭವಿಯ ಪತ್ನಿಗೆ ಹಸ್ತಾಂತರ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಕಾರ್ಯದರ್ಶಿ ಹಾಗೂ ಸ್ಪಂದನಾ ಸೇವಾ ಸಂಘದ ಸಂಚಾಲಕ ಮೋಹನ ಗೌಡ ಕೊಯ್ಯೂರು, ಸೀತಾರಾಮ್ ಸೌರಭ ಬೆಳಾಲು, ವಾಣಿ ಸೌಹಾರ್ದ- ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಮೀನಾಕ್ಷಿ ಮಹಾಬಲ ಗೌಡ ಉಪಸ್ಥಿತರಿದ್ದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya
error: Content is protected !!