24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!