24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!