July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!