25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya
error: Content is protected !!