September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು.

ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಲರಾದ ಡಾ.ಎ ಜಯಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಎಸ್.ಡಿ.ಎಮ್ ತತ್ವಗಳು, ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯ ಕುರಿತು ತಮ್ಮ ಮಾತುಗಳನ್ನು ಶಿಕ್ಷಕ ವೃಂದದೊಂದಿಗೆ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ನೋಲ್ಡನ್ಬ್ರಿಡ್ಜ್ ಫೌಂಡೇಶನ್ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಸೋಜೊ ವರ್ಗಿಸ್ ಇವರು ತರಗತಿಯಲ್ಲಿ ಅನುಭವ ಕಲಿಕೆಯ ಕುರಿತು ಪ್ರಾಯೋಗಿಕ ಕಲಿಕೆಯೊಂದಿಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಇವರು ಶಿಕ್ಷಕರಿಗೆ ಶುಭನುಡಿಗಳೊಂದಿಗೆ ‘ಶಿಕ್ಷಕರು ನಿರಂತರ ವಿದ್ಯಾರ್ಥಿಗಳಾಗಿರಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಗಾರದಲ್ಲಿ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಸುಜನ ವಂದಿಸಿ, ಭವ್ಯ ಹಾಗೂ ಚೇತನಾ ಅತಿಥಿ ಪರಿಚಯ, ರವೀನ ವಂದಿಸಿದರು.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya
error: Content is protected !!