23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷ ಸುರೇಶ್ ನಾಯ್ಕರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಾಕ್ಷಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಂತಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಲೋಲಾಕ್ಷಿರವರು ಮಂಡಿಸಿದರು,ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಪ್ರಮೀಳಾರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya
error: Content is protected !!