24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗೂ ಮುಂಡೇಲು ಪರಿಸರದಲ್ಲಿ ಇತ್ತೀಚೆಗೆ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಇದರ ತನಿಖೆ ಹಾಗೂ ಆರೋಪಿಗಳ ಬಂಧನಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ ರೀತಿಯಲ್ಲಿ ಮುತುವರ್ಜಿ ವಹಿಸಿ ತಪ್ಪಿಸ್ತರಿಗೆ ಶಿಕ್ಷೆ ವಿಧಿಸಿ ಪರಿಹಾರ ನೀಡುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಬಾಲಕೃಷ್ಣ ಶೆಟ್ಟಿಯವರು ಸಂಬಂಧಿಕರ ಪರವಾಗಿ ದ.ಕ ಪೋಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಅವರಿಗೆ ಮನವಿ ನೀಡಿದರು.

Related posts

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya
error: Content is protected !!