37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಚೆಂಡೆಯಲ್ಲಿ ಚೈತನ್ಯ ಕೃಷ್ಣ ಪದಾಣ್ಯ, ಮದ್ದಳೆಯಲ್ಲಿ ಶ್ರೀಧರ ವಿಟ್ಲ, ಚಕ್ರತಾಳದಲ್ಲಿ ಸಂಜಯ್ ಭಟ್ ಭಾಗವಹಿಸಿದ್ದರು. ಮಾತಿನ ಮಂಟಪದಲ್ಲಿ ಉಜಿರೆ ಅಶೋಕ್ ಭಟ್, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ಹರೀಶ್ ಭಟ್ ಬಳಂತಿಮೊಗರು ಹಾಗೂ ಪ್ರಸಾದ್ ಸವಣೂರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೇಣುಗೋಪಾಲ್ ದೇವಧರ್ ಮತ್ತು ಮನೆಯವರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
error: Content is protected !!