22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

ನಾಲ್ಕೂರು ಗ್ರಾಮದ ಮಜಲೋಡಿ ಮನೆಯ ಶ್ರೀಮತಿ ಲೀಲಾವತಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.27 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಎಲ್ಲರೊಂದಿಗೆ ಉತ್ತಮ ಸಬಂಧ, ಬಾಂಧವ್ಯವನ್ನು ಗಳಿಸಿದ್ದರು.

ಮೃತರು ಪತಿ ಶ್ರೀಧರ ಪೂಜಾರಿ,ಇಬ್ಬರು ಪುತ್ರರಾದ ಪ್ರವೀಣ್ ಅಂಚನ್, ಪ್ರಶಾಂತ್ ಅಂಚನ್, ಸಹೋದರರಾದ ವಾಸು ಪೂಜಾರಿ, ಶ್ರೀಧರ ಪೂಜಾರಿ,ಸದಾನಂದ ಪೂಜಾರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya
error: Content is protected !!