April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

ಬಳ್ಳಮಂಜ: ಬಳ್ಳಮಂಜ ನಿವಾಸಿ ರಾಜೀವಿ ಶೆಟ್ಟಿ (72 ವ)ರವರು ಮೇ 26ರಂದು ನಿಧನರಾದರು.

ಮೃತರು ಮಕ್ಕಳಾದ ಸಿಎ.ರಮಾನಾಥ ಶೆಟ್ಟಿ, ಪದ್ಮನಾಭ ಶೆಟ್ಟಿ, ಮಮತಾ ಶಿವಪ್ರಸಾದ್ ಶೆಟ್ಟಿ, ತಾರನಾಥ ಶೆಟ್ಟಿ ಹಾಗೂ ಪ್ರೇಮನಾಥ ಶೆಟ್ಟಿ, ಸೊಸೆಯಂದಿರಾದ ಸ್ವಾತಿ ಶೆಟ್ಟಿ, ಸುಜಲಾ ಶೆಟ್ಟಿ, ಪ್ರತಿಮಾ ಶೆಟ್ಟಿ ಹಾಗೂ ಸುದೇವಿ ಶೆಟ್ಟಿ, 9 ಮಂದಿ ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya
error: Content is protected !!