July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

ಬಳ್ಳಮಂಜ: ಬಳ್ಳಮಂಜ ನಿವಾಸಿ ರಾಜೀವಿ ಶೆಟ್ಟಿ (72 ವ)ರವರು ಮೇ 26ರಂದು ನಿಧನರಾದರು.

ಮೃತರು ಮಕ್ಕಳಾದ ಸಿಎ.ರಮಾನಾಥ ಶೆಟ್ಟಿ, ಪದ್ಮನಾಭ ಶೆಟ್ಟಿ, ಮಮತಾ ಶಿವಪ್ರಸಾದ್ ಶೆಟ್ಟಿ, ತಾರನಾಥ ಶೆಟ್ಟಿ ಹಾಗೂ ಪ್ರೇಮನಾಥ ಶೆಟ್ಟಿ, ಸೊಸೆಯಂದಿರಾದ ಸ್ವಾತಿ ಶೆಟ್ಟಿ, ಸುಜಲಾ ಶೆಟ್ಟಿ, ಪ್ರತಿಮಾ ಶೆಟ್ಟಿ ಹಾಗೂ ಸುದೇವಿ ಶೆಟ್ಟಿ, 9 ಮಂದಿ ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ ರವರಿಂದ ಕಣಿಯೂರು ಸ.ಉ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!