30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು.

ಪ್ರಸಿದ್ಧ ದೇವಸ್ಥಾನವಾದ ಗಂಟೆ ಗಣಪತಿ ಎಂದೇ ಖ್ಯಾತಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 50,000ದಷ್ಟು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಭಾನುವಾರ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ ನೆರವೇರಿರುತ್ತದೆ. ಬೆಳಗ್ಗಿನ ಜಾವದಿಂದ ಸಂಜೆಯ ತನಕವೂ ಭಕ್ತರ ಸರದಿ ಸಾಲು ರಸ್ತೆ ವರೆಗೆ ಇತ್ತು. ದಾರಿಯುವುದಕ್ಕೂ ಅಧಿಕ ವಾಹನಗಳ ಸಂಚಾರದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Related posts

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!